Friday, February 21, 2014

ಶಿಕ್ಷಕರ ಕಾರ್ಯಗಾರ

ಕಥೆಯ ರಚನೆಯಲ್ಲಿ ವಿದ್ಯಾರ್ಥಿಗಳು

ಸಂಪನ್ಮೂಲ ವ್ಯಕ್ತಿಯಾದ ಮಲ್ಲೇಶ್ ಪಾವಗಡ

ಗುಂಪು ಚರ್ಚೆಯಲ್ಲಿ ಶಿಕ್ಷಕರು

ಗುಂಪು ಚರ್ಚೆಯಲ್ಲಿ ಶಿಕ್ಷಕರು

ಮಕ್ಕಳೊಂದಿಗೆ ಗುರುರಾಜ್ ಸಂಪನ್ಮೂಲ ವ್ಯಕ್ತಿಗಳು

ತಮ್ಮ ನಿಲುವನ್ನು ಸಮರ್ಥಿಸಿಕೊಳ್ಳುತ್ತಿರುವ ವಿದ್ಯಾರ್ಥಿಗಳು


ಉದ್ಘಾಟನೆ

ರಂಗ-ಪಠ್ಯ-ಪ್ರದರ್ಶನ ಉದ್ಘಾಟನೆ ಸಮಾರಂಭದಲ್ಲಿ ಶಾಲೆಯ ಎಸ್.ಡಿ.ಎಂ.ಸಿ ಅಧ್ಯಕ್ಷರು, ಮುಖ್ಯೋಪಾಧ್ಯಯರು, ಹಿರಿಯ ಶಿಕ್ಷಕರಾದ ಬೋರೇಗೌಡ, ಸಂಪನ್ಮೂಲ ವ್ಯಕ್ತಿಗಳಾದ ಮಲ್ಲೇಶ್, ಲೋಕೇಶ್ ಹಾಗೂ ಯೋಜನೆಯ ಸಂಚಾಲಕಿಯಾದ ಶ್ರೀಮತಿ ಶಾಂತಮಣಿ ಚಿತ್ರದಲ್ಲಿದ್ದಾರೆ.

ಮರಿಸ್ವಾಮಿಗೌಡ

ಎಸ್.ಡಿ.ಎಮ್.ಸಿ ಅಧ್ಯಕ್ಷರಿಂದ ಉದ್ಗಾಟನೆ

ಕನ್ನಡ ಶಿಕ್ಷಕಿಯಿಂದ ಕಾವ್ಯ ವಾಚನ
ಅಧ್ಯಕ್ಷರ ನುಡಿ

ಸಂಚಾಲಕಿ ಶ್ರೀಮತಿ ಶಾಂತಮಣಿ




Thursday, February 20, 2014

ರಂಗ - ಪಠ್ಯ - ಪ್ರದರ್ಶನ

ರಂಗ - ಪಠ್ಯ - ಪ್ರದರ್ಶನ ದ ಯೋಜನೆಯನ್ನು ನಮ್ಮ ಪ್ರೌಢಶಾಲೆಯಲ್ಲಿ ಕಲಿ-ಕಲಿಸು ವಿನ ಅಡಿಯಲ್ಲಿ ನಡೆಸುತಲಿದ್ದು ಇದರ ಎಲ್ಲ ಸಹಕಾರವನ್ನು ಇಂಡಿಯಾ ಫೌಂಡೇಶನ್ ಫಾರ್ ದಿ ಆರ್ಟ್ಸ್ - ಬೆಂಗಳೂರು, ಸರ್ವ ಶಿಕ್ಷಣ ಅಭಿಯಾನ - ಬೆಂಗಳೂರು ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ - ಪಾಂಡವಪುರ ದೊಂದಿಗೆ ನಮ್ಮ ಪ್ರೌಢಶಾಲೆ, ಮೂಡಲುಕೊಪ್ಪಲಿನ ಶಿಕ್ಷಕ ವೃಂದ, ಜನತೆಯ ಸಂಪೂರ್ಣ ಸಹಕಾರ ನಮ್ಮ ಈ ಯೋಜನಿಗಿದೆ.